ಬೆಂಗಳೂರು : ವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಗೂ ನೇಕಾರ ಸಮ್ಮಾನ್ ಯೋಜನೆ ವಿಸ್ತರಣೆ ಮಾಡಲು ಹಾಗೂ 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, 5 ಎಚ್ಪಿ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.8 ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಾಯಿತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ವೃತ್ತಿಪರ ನೇಕಾರರ ಕೈಮಗ್ಗಕ್ಕೆ ಕೈಗಾರಿಕಾ ಇಲಾಖೆಯಿಂದ ನೀಡುತ್ತಿರುವ