ಬೆಂಗಳೂರು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ ಕೊಡಗು ಪ್ರವಾಸದ ವೇಳೆ ನಡೆದ ವಿವಾದಕ್ಕೆ ಸಿಎಂ ಕುಮಾರಸ್ವಾಮಿ ತೇಪೆ ಹಚ್ಚುವ ಪ್ರಯತ್ನ ಮಾಡಿದ್ದಾರೆ.