ಚಿಕ್ಕಮಗಳೂರು: ಪಾಪ ಮಾಜಿ ಪ್ರಧಾನಿ ಮನೋಹನ್ ಸಿಂಗ್ ಮಾತನಾಡುತ್ತಿರಲಿಲ್ಲ ಆದರೆ ಕೆಲಸ ಮಾಡುತ್ತಿದ್ದರು. ಈ ಮುಂಡೇದು ಬರಿ ಮಾತನಾಡುತ್ತಿದೆ ಹೊರತು ಕೆಲಸ ಮಾಡುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿಗೆ ಸಿ.ಎಂ.ಇಬ್ರಾಹಿಂ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.