ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಹತಾಶೆಗೊಂಡಿರುವ ದರ್ಬಲ ಬಿಜೆಪಿ ಪಕ್ಷ ಇದೀಗ ಬೇರೆ ದಾರಿಯಿಲ್ಲದೇ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಬೆಂಬಲಕ್ಕಾಗಿ ಹಾತೊರೆಯುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.