ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಹತಾಶೆಗೊಂಡಿರುವ ದರ್ಬಲ ಬಿಜೆಪಿ ಪಕ್ಷ ಇದೀಗ ಬೇರೆ ದಾರಿಯಿಲ್ಲದೇ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಬೆಂಬಲಕ್ಕಾಗಿ ಹಾತೊರೆಯುತ್ತಿದೆ ಎಂದು ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಬಿಜೆಪಿ ಕಾರ್ಯಕಾರಿಣಿಯಲ್ಲಿ ಯಡಿಯೂರಪ್ಪ ಹೇಳಿಕೆ ಉಲ್ಲೇಖಿಸಿ ಸಿಎಂ ಈ ರೀತಿ ಆರೋಪ ಮಾಡಿದ್ದಾರೆ. ಪಕ್ಷ ಬಲವರ್ಧನೆಗೆ ಬಿಜೆಪಿ ಈ ದಾರಿ ಕಂಡುಕೊಂಡಿದೆ ಎಂದು ಅವರು ಲೇವಡಿ ಮಾಡಿದ್ದಾರೆ.ಸ್ವತಃ ಯಡಿಯೂರಪ್ಪನವರು ಇತ್ತೀಚೆಗೆ ಪಕ್ಷ ಬಲವರ್ಧನೆಯಾಗಬೇಕು ಎಂದಿದ್ದರು. ಹಾಗಾಗಿ