ಬೆಂಗಳೂರು: ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಒಟ್ಟು 14 ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಿತ್ತು. ಕರ್ನಾಟಕದಲ್ಲಿ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಿತ್ತು. ಆದರೆ ಮಾವು ಬೆಳೆಗಾರರಿಗೆ ಯಾವುದೇ ಬೆಂಬಲ ಬೆಲೆ ಘೋಷಣೆಯಾಗಿಲ್ಲ.ಹೀಗಾಗಿ ರೊಚ್ಚಿಗೆದ್ದಿರುವ ಮಾವು ಬೆಳೆಗಾರರು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ಶ್ರೀನಿವಾಸಪುರದಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ರೈತರ ಪ್ರತಿಭಟನೆ ಇಲ್ಲಿ ಹಿಂಸಾರೂಪ ತಾಳಿದ್ದು, ಬಸ್ ಟೈರ್ ಗಳಿಗೆ ಬೆಂಕಿ ಹಚ್ಚಿರುವುದಲ್ಲದೆ, ಮಾವಿನ ಹಾರ, ಮಾವು ರಸ್ತೆಯಲ್ಲೇ ಸುರಿದು ಭಾರೀ