ಬೆಂಗಳೂರು: ಯಡಿಯೂರಪ್ಪ ವಿರುದ್ಧ ಸವಾಲು ಹಾಕುವ ಭರದಲ್ಲಿ ಬಿಜೆಪಿ ವಿರುದ್ಧ ಜನರೇ ದಂಗೆ ಏಳುವಂತೆ ಕರೆ ನೀಡುತ್ತೇನೆ ಎಂದು ವಿವಾದ ಸೃಷ್ಟಿಸಿಕೊಂಡಿದ್ದ ಸಿಎಂ ಕುಮಾರಸ್ವಾಮಿಗೆ ಇದೀಗ ತಂದೆ, ಜೆಡಿಎಸ್ ವರಿಷ್ಠ ದೇವೇಗೌಡರ ಅಭಯ ಸಿಕ್ಕಿದೆ.