ಬೆಂಗಳೂರು: ವಿಧಾನಸೌಧದ ಸಭಾಂಗಣದಲ್ಲಿ ಸಿಎಂ ಕುಮಾರಸ್ವಾಮಿ ರೈತ ನಾಯಕರೊಂದಿಗೆ ಸಭೆ ನಡೆಸುತ್ತಿದ್ದು, ರೈತರ ಸಾಲಮನ್ನಾ ಕುರಿತು ಚರ್ಚೆ ನಡೆಸುತ್ತಿದ್ದಾರೆ.