ಬೆಂಗಳೂರು: ನನ್ನ ಮತ್ತು ಜಿ ಪರಮೇಶ್ವರ್ ನಡುವಿನ ಸಂಬಂಧ ಉತ್ತಮವಾಗಿದೆ. ಅಷ್ಟು ಬೇಗ ಯಾರೂ ನಮ್ಮ ಸರ್ಕಾರವನ್ನು ಉರುಳಿಸಲಾಗದು ಎಂದು ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.