ಬೆಂಗಳೂರು: ವಿಶ್ವಾಸ ಮತ ಯಾಚನೆ ಪ್ರಕ್ರಿಯೆಗಾಗಿ ಇಂದು ರಾಜ್ಯ ವಿಧಾನಸಭೆ ವಿಶೇಷ ಕಲಾಪ ನಡೆಯಲಿದ್ದು, ಇದಕ್ಕಾಗಿ ಸಿಎಂ ಕುಮಾರಸ್ವಾಮಿ ತಮ್ಮ ಜೆಪಿ ನಗರ ನಿವಾಸದಿಂದ ಹೊರಟಿದ್ದಾರೆ.