ಬೆಂಗಳೂರು: ವಿಧಾನಸಭೆ ಕಲಾಪಗಳು ನಿನ್ನೆ ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾಗಿದ್ದು, ಎಲ್ಲರೂ ಬಜೆಟ್ ಅವಧಿಗಾಗಿ ಎದುರು ನೋಡುತ್ತಿದ್ದಾರೆ.ಆದರಲ್ಲೂ ವಿಶೇಷವಾಗಿ ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿ ರೈತರ ಸಾಲಮನ್ನಾ ಮಾಡುವ ಘೋಷಣೆ ಮಾಡುತ್ತಾರೆಯೇ ಎಂಬುದೇ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಆದರೆ ಈ ಬಗ್ಗೆ ಗುಟ್ಟು ಬಿಟ್ಟುಕೊಡಲು ಸಿಎಂ ನಿರಾಕರಿಸಿದ್ದಾರೆ.ರೈತರ ಸಾಲಮನ್ನಾ ಮಾಡುವ ಬಗ್ಗೆ ಬಜೆಟ್ ನವರೆಗೂ ಕಾಯಿರಿ. ಬಜೆಟ್ ನಲ್ಲಿ ನಾನು ಏನು ಘೋಷಣೆ ಮಾಡುತ್ತೇನೆಂಬುದನ್ನು ಈಗಲೇ ಗುಟ್ಟು ಬಿಟ್ಟುಕೊಡಲ್ಲ ಎಂದು ಸಿಎಂ