ಬೆಂಗಳೂರು: ಕೊಡಗು ಪ್ರವಾಹ ಪೀಡಿತ ಪ್ರದೇಶಗಳ ಪುನರ್ವಸತಿ ಕೆಲಸಗಳಿಗೆ 2000 ಕೋಟಿ ರೂ. ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಿಎಂ ಕುಮಾರಸ್ವಾಮಿ, ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.ಹಲವು ದಾನಿಗಳು ಪರಿಹಾರ ನಿಧಿಗೆ ಧನ ಸಹಾಯ ಮಾಡಿದ್ದಾರೆ. ಅದರ ಹೊರತಾಗಿಯೂ ಕೊಡಗು ಪ್ರವಾಹ ಪೀಡಿತ ಪ್ರದೇಶವನ್ನು ಮತ್ತೆ ಮೊದಲಿನ ಸ್ಥಿತಿಗೆ ತರಲು ಸಾವಿರಾರು ಕೋಟಿ ರೂ. ಅಗತ್ಯವಿದೆ. ಹೀಗಾಗಿ ಕೇಂದ್ರಕ್ಕೆ 2000 ಕೋಟಿ ರೂ. ನೀಡುವಂತೆ ಪತ್ರ ಬರೆದಿರುವುದಾಗಿ ಸ್ವತಃ ಸಿಎಂ