ಬೆಂಗಳೂರು: ಸಿಎಂ ಕುಮಾರಸ್ವಾಮಿ ಇಂದು ಮಧ್ಯಾಹ್ನ ರಾಜ್ಯಪಾಲರ ಭೇಟಿಗೆ ಸಮಯ ನಿಗದಿ ಮಾಡಿಕೊಂಡಿದ್ದಾರೆ. ಸಿಎಂ ರಾಜ್ಯಪಾಲರ ಭೇಟಿ ಕಾರ್ಯಕ್ರಮ ಕುತೂಹಲ ಕೆರಳಿಸಿದೆ.