ನವದೆಹಲಿ: ಕಾವೇರಿ ನದಿ ಪ್ರಾಧಿಕಾರ ರಚನೆ ಸಂಬಂಧ ಇಂದು ದೆಹಲಿಯಲ್ಲಿ ಸಿಎಂ ಕುಮಾರಸ್ವಾಮಿ ರಾಜ್ಯದ ಸಂಸದರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.