ಚೆನ್ನೈ: ನಿನ್ನೆಯಷ್ಟೇ ಇಹಲೋಕ ತ್ಯಜಿಸಿದ ಡಿಎಂಕೆ ಮುಖ್ಯಸ್ಥ, ತಮಿಳುನಾಡು ಮಾಜಿ ಸಿಎಂ ಕರುಣಾನಿಧಿಯವರ ಅಂತಿಮ ದರ್ಶನ ಪಡೆಯಲು ಗಣ್ಯಾತಿ ಗಣ್ಯರು ಆಗಮಿಸಲಿದ್ದಾರೆ.