ಬೆಂಗಳೂರು: ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಾಗ ಕಂಡುಬಂದ ಉತ್ಸಾಹ ಈಗ ಮಾಯವಾಗಿದೆ. ತಮಗೆ ಈ ಹುದ್ದೆ ಸಾಕಾಗಿ ಹೋಗಿದೆ ಎಂದು ಅವರೇ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರಂತೆ!