ಬೆಂಗಳೂರು: ಒಂದೆಡೆ ಕೊಡಗಿನಲ್ಲಿ ಪ್ರವಾಹದಿಂದಾಗಿ ಜನರು ಮರಳಿ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದರೆ, ಸಿಎಂ ಕುಮಾರಸ್ವಾಮಿ ಅಜ್ಮೀರದಲ್ಲಿ ಕುಟುಂಬ ಸಮೇತರಾಗಿ ಪೂಜೆ ಸಲ್ಲಿಸಲು ತೆರಳಿದ್ದಾರೆ. ಅಜ್ಮೀರದ ದರ್ಗಾಕ್ಕೆ ಭೇಟಿ ಮಾಡಿದ ಸಿಎಂ ಕುಮಾರಸ್ವಾಮಿ ಜತೆಗೆ ಪತ್ನಿ ಅನಿತಾ ಕುಮಾರಸ್ವಾಮಿ, ಎಚ್ ಡಿ ದೇವೇಗೌಡ ಸೇರಿದಂತೆ ಕುಟುಂಬ ವರ್ಗವೇ ತೆರಳಿದೆ. ಮುಸ್ಲಿಂ ಟೋಪಿ ಧರಿಸಿ ಎಚ್ ಡಿಕೆ ಕುಟುಂಬ ಚಾದರ ಅರ್ಪಿಸಿ ಹರಕೆ ತೀರಿಸಿದೆ. ಜ್ಯೋತಿಷಿಯೊಬ್ಬರು ಸಲಹೆ ಮೇರೆಗೆ ಸಿಎಂ ಈ