ಮೈಸೂರು : ಮೈಸೂರು ದಸರಾ ಅಂಗವಾಗಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮತ್ತೊಮ್ಮೆ ಬಹಿರಂಗವಾಗಿ ಕಣ್ಣೀರು ಹಾಕಿದ್ದಾರೆ.