ಬೆಂಗಳೂರು: ರೈತರ ಸಾಲಮನ್ನಾ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಕೊಟ್ಟ ಮಾತಿಗೆ ತಪ್ಪಲ್ಲ ಎಂದು ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ಜತೆಗೆ ಸಂವಾದ ನಡೆಸುವಾಗ ಸ್ಪಷ್ಟಪಡಿಸಿದ್ದಾರೆ.ಮುಂದಿನ ತಿಂಗಳು ಬಜೆಟ್ ಮಂಡಿಸಲಿದ್ದು, ಆ ಸಂದರ್ಭದಲ್ಲಿ ರೈತರ ಸಾಲಮನ್ನಾ ಘೋಷಣೆ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.ಈಗಾಗಲೇ ರೈತರ ಸಾಲಮನ್ನಾ ವಿಚಾರವಾಗಿ ಕೇಂದ್ರದ ನೆರವು ಕೋರಿದ್ದೇನೆ. ಸಾಲಮನ್ನಾದ ಹೊರೆ ಯಾರಿಗೂ ಆಗದಂತೆ ನೋಡಿಕೊಳ್ಳಲಾಗುವುದು. ಸಹಕಾರ, ಮಧ್ಯವರ್ತಿಗಳಿಗೆ ಇದರ ಲಾಭವಾಗದಂತೆ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ.ತಾಜಾ ಸುದ್ದಿಗಳನ್ನು