ಬೆಂಗಳೂರು: ರೈತರ ಸಾಲಮನ್ನಾ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಕೊಟ್ಟ ಮಾತಿಗೆ ತಪ್ಪಲ್ಲ ಎಂದು ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ಜತೆಗೆ ಸಂವಾದ ನಡೆಸುವಾಗ ಸ್ಪಷ್ಟಪಡಿಸಿದ್ದಾರೆ.