ಬೆಂಗಳೂರು: ವಿಧಾನಸಭೆ ಚುನಾವಣೆ ಎಣಿಕೆ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಆರಂಭಿಕ ಟ್ರೆಂಡ್ ನೋಡಿದರೆ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳ ಮೇಲೆ ಮತದಾರ ಮುನಿಸಿಕೊಂಡಂತೆ ಕಾಣುತ್ತಿದೆ.