ಬೆಂಗಳೂರು: ಮುಖ್ಯಮಂತ್ರಿಯಾಗಿದ್ದುಕೊಂಡು ಸ್ವ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಗೆಲುವು ಸಾಧಿಸಲಾಗದ ಸಿದ್ದರಾಮಯ್ಯ ಬಾದಾಮಿಯಲ್ಲಿ ಸಿಹಿ ಉಂಡಿದ್ದಾರೆ.