ಬೆಂಗಳೂರು: ಈ ಬಾರಿಯ ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ಕರಾವಳಿ, ಮಲೆನಾಡಿಗೆ ತೀರಾ ನಿರಾಶೆಯಾಗಿದೆ. ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಬಹುಪಾಲು ಹಾಸನ, ರಾಮನಗರ, ಹಳೆ ಮೈಸೂರು ಭಾಗಗಳಿಗೆ ಸಿಕ್ಕಿರುವುದು ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ.