ಕೋಮುಭಾವನೆ ಕೇರಳಿಸುವ ಮತ್ತು ಮಸೀದಿಯಲ್ಲಿ ಮತಾಂತರ ನಡೆಯುತ್ತಿದೆ ಆರೋಪಿಸಿದ ಸಂಘಪರಿವಾರದ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಿರುದ್ದ ದೂರು ದಾಖಲಾಗಿದೆ. ಶಾಸಕ ಇಕ್ಬಾಲ್ ಅನ್ಸಾರಿ ಮತ್ತು ಬೆಂಬಲಿಗರು ರಾಮ ಮತ್ತು ಹನುಮನ ಮೇಲಿನ ನಂಭಿಕೆಗೆ ಧಕ್ಕೆ ತರುವಂಹ ಹೇಳಿಕೆಗಳನ್ನು ನೀಡುತ್ತಿದ್ದು ಅವರ ಕ್ರಮ ಕೈಗೊಳ್ಳಿ ಎಂದು ದೂರು ದಾಖಲು ಮಾಡಲಾಗಿದೆ. ಮಸೀದಿಗಳಲ್ಲಿ ಹಿಂದೂ ಮಹಿಳೆಯರನ್ನು ಮತಾಂತರ ಮಾಡಲು ರೇಟ್ ಬೋರ್ಡ ಹಾಕಿರುತ್ತಾರೆ ಎಂದು ಹೇಳಿಕೆ ನೀಡಿದ್ದ ಚೈತ್ರಾ...ವಿವಿಧ ಜಾತಿಯ ಮಹಿಳೆಯರಿಗೆ