ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಹೈಕಮಾಂಡ್ ಜತೆ ಚರ್ಚೆ ನಡೆಸುತ್ತಿದ್ದಾರೆ. ಆದರೆ ಇದೇ ವೇಳೆ ಬಂಡಾಯ, ಅಸಮಾಧಾನ ಶಮನಕ್ಕೆ ಹೈಕಮಾಂಡ್ ಭಾರೀ ತಂತ್ರ ರೂಪಿಸಿದೆ.ಒಂದೇ ಹಂತದಲ್ಲಿ ಎಲ್ಲಾ ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಹಿರಿಯ ನಾಯಕರು ಒತ್ತಾಯಿಸುತ್ತಿದ್ದಾರೆ. ಆದರೆ ಹೈಕಮಾಂಡ್ ಎರಡು ಹಂತಗಳಲ್ಲಿ ಸಚಿವ ಸ್ಥಾನ ಹಂಚಿಕೆ ಮಾಡಲು ಚಿಂತನೆ ನಡೆಸಿದೆ.ಮೊದಲು 10 ರಿಂದ 12 ಮಂದಿ ಸಚಿವರ ಪಟ್ಟಿ ಬಿಡುಗಡೆ ಮಾಡಿ