ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಹೈಕಮಾಂಡ್ ಜತೆ ಚರ್ಚೆ ನಡೆಸುತ್ತಿದ್ದಾರೆ. ಆದರೆ ಇದೇ ವೇಳೆ ಬಂಡಾಯ, ಅಸಮಾಧಾನ ಶಮನಕ್ಕೆ ಹೈಕಮಾಂಡ್ ಭಾರೀ ತಂತ್ರ ರೂಪಿಸಿದೆ.