ಬೆಂಗಳೂರು: ಅಧಿಕಾರ ಉಳಿಸಿಕೊಳ್ಳಲು ಕೊನೇ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಜೆಡಿಎಸ್ ಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದಾರೆ.