ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಗಲಾಟೆ, ಹಿಂದೂ ಕಾರ್ಯಕರ್ತರ ಕೊಲೆಗಳ ಕಾರಣದಿಂದ ಸುದ್ದಿಯಲ್ಲಿದ್ದ ದ.ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.