ಬೆಂಗಳೂರು: ವಿಶ್ವಾಸ ಮತ ಯಾಚನೆ ಸಂದರ್ಭ ಬಿಜೆಪಿ ಪರ ಮತ ಚಲಾಯಿಸುವಂತೆ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಗೆ ಬಂಪರ್ ಆಫರ್ ನೀಡುವ ಬಿಜೆಪಿ ನಾಯಕರ ಮಾತುಕತೆಯ ಅಡಿಯೋ ಒಂದನ್ನು ಕಾಂಗ್ರೆಸ್ ಎಂಎಲ್ ಸಿ ವಿಎಸ್ ಉಗ್ರಪ್ಪ ಬಿಡುಗಡೆ ಮಾಡಿದ್ದಾರೆ.