ಬೆಂಗಳೂರು: ವಿಶ್ವಾಸ ಮತ ಯಾಚನೆ ನಡೆಸಲು ಇಂದು ನಡೆಯುತ್ತಿರುವ ವಿಧಾನಸಭೆ ಅಧಿವೇಶನದ ಆರಂಭವಾಗುತ್ತಿದ್ದಂತೇ ಕಾಂಗ್ರೆಸ್ ಗೆ ಶಾಕ್ ಸಿಕ್ಕಿದೆ.