ಕಲಬುರ್ಗಿಯ ಕಾಂಗ್ರೆಸ್ ಪಕ್ಷದ ಮುಖಂಡರ ಮನೆ ಮೇಲೆ ಐಟಿ ದಾಳಿಗೆ ಖಂಡನೆ ವ್ಯಕ್ತವಾಗಿದೆ. ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ. ಕಲಬುರ್ಗಿ ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿ ಎದುರು ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ಹಿಂದೆ ಬಿಜೆಪಿಯವರ ಕೈವಾಡವಿದೆ ಎಂದು ಆರೋಪಿಸಿದರು. ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಮಲ್ಲಿಕಾರ್ಜುನ ಖರ್ಗೆ