ನವದೆಹಲಿ: ಕರ್ನಾಟಕದಲ್ಲಿ ಬಹುಮತವಿಲ್ಲದಿದ್ದರೂ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ರಾಷ್ಟ್ರಪತಿಗೆ ದೂರು ನೀಡಲು ಕಾಂಗ್ರೆಸ್ ನಿರ್ಧರಿಸಿದೆ.