ಬೆಂಗಳೂರು: ರಾಜ್ಯದಲ್ಲಿ ಮಳೆರಾಯ ನಿರಂತರವಾಗಿ ಅಬ್ಬರಿಸುತ್ತಿದ್ದಾನೆ. ಇದರಿಂದ ಜೀವನದಿಗಳಿಗೆ ಜೀವ ಕಳೆ ಬಂದಿದ್ದು, ಉಕ್ಕಿ ಹರಿಯುತ್ತಿವೆ. ಜೊತೆಗೆ ಕೆಲವು ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ.