ಬೆಂಗಳೂರು : ಮಹಾಮಾರಿ ಕೊರೊನಾದಿಂದಾಗಿ ಶಾಲೆಯಿಂದ ವಂಚಿತರಾಗಿದ್ದ ವಿದ್ಯಾರ್ಥಿಗಳು ಈಗ ಮತ್ತೆ ಹಿಜಾಬ್ ವಿವಾದದಿಂದಾಗಿ ಶಾಲೆಗಳಿಂದ ದೂರ ಉಳಿಯುವಂತಾಗಿದೆ.