ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಮಾಂಡೌಸ್ ಚಂಡಮಾರುತದ ಹಿನ್ನೆಲೆ ರಾಜ್ಯಾದ್ಯಂತ ಮಳೆ ಸುರಿದಿದ್ದು, ಬಳಿಕ ವರುಣ ಸ್ವಲ್ಪ ಬಿಡುವು ನೀಡಿದ್ದ. ಇದೀಗ ಮಳೆರಾಯ ಮತ್ತೆ ರಾಜ್ಯಕ್ಕೆ ಲಗ್ಗೆಯಿಡುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.