ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ಹೊಸ ಪ್ರಕರಣಗಳು 3 ತಿಂಗಳ ಬಳಿಕ 250 ಆಸುಪಾಸಿಗೆ ಹೆಚ್ಚಳವಾಗಿದ್ದು, ಸಕ್ರಿಯ ಸೋಂಕು ಪ್ರಕರಣಗಳು ಎರಡು ಸಾವಿರ ಗಡಿದಾಟಿವೆ.ಭಾನುವಾರ 241 ಮಂದಿಗೆ ಸೋಂಕು ತಗುಲಿದ್ದು, 98 ಮಂದಿ ಗುಣಮುಖರಾಗಿದ್ದಾರೆ. ಸತತ 11ನೇ ದಿನ ಸೋಂಕಿತರ ಸಾವು ವರದಿಯಾಗಿಲ್ಲ. ಗುಣಮುಖರ ಸಂಖ್ಯೆ ಕುಸಿತದ ಕಾರಣ ಸಕ್ರಿಯ ಪ್ರಕರಣ ಸಂಖ್ಯೆ 2041ಕ್ಕೇರಿದೆ. ಇವರು ಈಗ ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಮನೆ ಆರೈಕೆಯಲ್ಲಿದ್ದಾರೆ.ಸೋಂಕು ಪರೀಕ್ಷೆಗಳು 18 ಸಾವಿರ ನಡೆದಿದ್ದು,