ಬೆಂಗಳೂರು : ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರಿಕೆಗೆ ಸಚಿವರೂ ಸೇರಿದಂತೆ ವಿವಿಧ ವಲಯಗಳಿಂದ ಅಪಸ್ವರ, ಆಕ್ಷೇಪ ಹೆಚ್ಚಾಗ್ತಿದೆ. ಈ ಬೆನ್ನಲ್ಲೇ, ಇವತ್ತು ಕೊರೊನಾ ಮಹಾಸ್ಫೋಟವಾಗಿದೆ.