ಬೆಂಗಳೂರು : ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಕೇಸ್ಗಳಿಂದಾಗಿ ಕರ್ನಾಟಕ ರಾಜ್ಯ ಸರ್ಕಾರ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆಯ ಕಚೇರಿಗಳು,ವಿದ್ಯಾ ಸಂಸ್ಥೆಗಳು, ಕಾಲೇಜುಗಳು ಹಾಗೂ ಅಪಾರ್ಟ್ಮೆಂಟ್ಗಳಿಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.ಕೋವಿಡ್ 19 ಪರೀಕ್ಷೆ, ಐಸೋಲೇಷನ್, ಚಿಕಿತ್ಸೆ ಹಾಗೂ ಕ್ವಾರಂಟೈನ್ಗೆ ಸಂಬಂಧಿಸಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯ ಸುತ್ತೋಲೆ ಪ್ರಕಟಿಸಿದೆ.15ಕ್ಕಿಂತಲೂ ಹೆಚ್ಚು ಪ್ರಕರಣ ದಾಖಲಾದಲ್ಲಿ ಎಲ್ಲರಿಗೂ ರ್ಯಾಪಿಡ್ ಟೆಸ್ಟ್ ಮಾಡಿಸಲಾಗುವುದು. ಸೋಂಕಿನ ಲಕ್ಷಣ ಇಲ್ಲದಿದ್ದರೆ, ಕೊರೊನಾ