ನವದೆಹಲಿ : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು , ದೇಶದಲ್ಲಿ ಖಾದ್ಯ ತೈಲಗಳ ಬೆಲೆ ವರ್ಷಾಂತ್ಯಕ್ಕೆ ಇಳಿಕೆಯಾಗಲಿವೆ ಎಂದು ಕೇಂದ್ರ ಆಹಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸುಧಾಂಶು ಪಾಂಡೆ ತಿಳಿಸಿದ್ದಾರೆ .