ಬೆಂಗಳೂರು: ತಾವು ಮುಖ್ಯಮಂತ್ರಿಯಾಗಿದ್ದರೂ ಸಂತೋಷವಾಗಿಲ್ಲ ಎನ್ನುತ್ತಾ ಸಾರ್ವಜನಿಕವಾಗಿ ಕಣ್ಣೀರು ಹಾಕಿದ ಸಿಎಂ ಕುಮಾರಸ್ವಾಮಿ ನೆರವಿಗೆ ಡಿಸಿಎಂ ಪರಮೇಶ್ವರ್ ಬಂದಿದ್ದಾರೆ.