ಬೆಂಗಳೂರು : ಹಿಜಬ್, ಹಲಾಲ್, ವ್ಯಾಪಾರ ಬ್ಯಾನ್ ಬಳಿಕ ರಾಜ್ಯದಲ್ಲಿ ಆಜಾನ್ ಗಲಾಟೆ ತಾರಕಕ್ಕೇರಿದೆ.ಆಜಾನ್ ಕೂಗಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ನಾಳೆಯಿಂದ ಬೆಳಗ್ಗೆ 5 ಹಿಂದೂ ದೇವಾಲಯಗಳಲ್ಲಿ, ಮಠಗಳಲ್ಲಿ ಹನುಮಾನ್ ಚಾಲೀಸಾ, ಭಜನೆ ಹಾಗೂ ಸುಪ್ರಭಾತವನ್ನು, ಮೈಕ್ ಮೂಲಕ ಪಠಿಸುವ ಆಂದೋಲನಕ್ಕೆ ಶ್ರೀರಾಮ ಸೇನೆ ಮುಂದಾಗಿದೆ.ಈ ಅಭಿಯಾನಕ್ಕೆ ಕೈಜೋಡಿಸುವಂತೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಮನವಿ ಮಾಡುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯ ಪ್ರಮುಖ ದೇವಸ್ಥಾನ ಮತ್ತು ಮಠಗಳಿಗೆ ಭೇಟಿ ನೀಡಿದ ಶ್ರೀರಾಮಸೇನೆ