ಬೆಂಗಳೂರು : ಮಹಾರಾಷ್ಟ್ರದಲ್ಲಿ ಎಂಎನ್ಎಸ್ ಮಹಾರತಿ ಹೆಸರಿನಲ್ಲಿ ಆಜಾನ್ ದಂಗಲ್ ತೀವ್ರಗೊಳಿಸಿದ ಬೆನ್ನಲ್ಲೇ ರಾಜ್ಯದ ಹಿಂದೂ ಪರ ಸಂಘಟನೆಗಳು ಸಹ ಎದ್ದುಕುಳಿತಿವೆ.