ಬೆಂಗಳೂರು : 7 ವಿಧಾನಪರಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.ಜೂನ್ 3 ರಂದು ಚುನಾವಣೆ ನಡೆಯಲಿದ್ದು ಅಂದು ಸಂಜೆಯೇ ಫಲಿತಾಂಶ ಪ್ರಕಟವಾಗಲಿದೆ. ಮೇ 17ಕ್ಕೆ ಅಧಿಸೂಚನೆ ಪ್ರಕಟವಾಗಲಿದ್ದು, ಮೇ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಬಿಜೆಪಿಯ ಲಕ್ಷಣ ಸವದಿ, ಲೆಹರ್ ಸಿಂಗ್ ಕಾಂಗ್ರೆಸ್ನ ಆರ್ಬಿ ತಿಮ್ಮಾಪೂರ್, ಅಲ್ಲಂ ವೀರಭದ್ರಪ್ಪ , ವೀಣಾ ಅಚ್ಚಯ್ಯ ಮತ್ತು ಜೆಡಿಎಸ್ನ ರಮೇಶ್ ಗೌಡ, ನಾರಾಯಣ ಸ್ವಾಮಿ ಅವರ ಅವಧಿ ಜೂನ್ 14ಕ್ಕೆ ಕೊನೆಯಾಗಲಿದೆ.ಈ ಚುನಾವಣೆಯಲ್ಲಿ ಬಿಜೆಪಿಯ