Bangalore : ಮಳೆಗಾಲ ಬಂತೆಂದರೆ ಸಾಕು ಮನೆಯ ಅಕ್ಕ ಪಕ್ಕ ಇರುವಂತಹ ಗುಂಡಿಗಳಲ್ಲಿ ನೀರು ನಿಂತು ಸೊಳ್ಳೆಗಳು ಜಾಸ್ತಿಯಾಗುತ್ತವೆ. ಇದರಿಂದ ಡೆಂಗ್ಯೂ ರೋಗದ ಪ್ರಕರಣಗಳು ಹೆಚ್ಚಾಗುವುದನ್ನು ನಾವು ಕಳೆದ ಕೆಲವು ವರ್ಷಗಳಿಂದ ಹೆಚ್ಚಾಗಿ ನೋಡುತ್ತಿದ್ದೇವೆ. ಅದರಲ್ಲೂ ಈ ವರ್ಷ ಕೋವಿಡ್-19 ಹಾವಳಿಯಿಂದ ಬೇಸತ್ತ ಜನರಿಗೆ ಹೆಚ್ಚಾದ ಡೆಂಗ್ಯೂ ಪ್ರಕರಣಗಳು, ಚಿಕನ್ ಗುನ್ಯಾ ಪ್ರಕರಣಗಳು ಒಂದು ರೀತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಕೆಲವೊಮ್ಮೆ ಕೆಲವೊಬ್ಬರಲ್ಲಿ ಡೆಂಗ್ಯೂ ಜ್ವರ ಜಾಸ್ತಿಯಾಗಿ