ಕೋಲಾರ : ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಮಾವು ಸೇರಿದಂತೆ ವಿವಿಧ ತೋಟಗಾರಿಕೆ ಬೆಳೆಗಳು ನೆಲ ಕಚ್ಚಿವೆ.ಕಳೆದ 3 ದಿನಗಳಿಂದ ಬೆಂಗಳೂರು ಮಾತ್ರವಲ್ಲದೆ ಕೋಲಾರ ಜಿಲ್ಲೆಯಲ್ಲೂ ಮಳೆಯ ಆರ್ಭಟ ಜೋರಾಗಿದೆ. ಈ ಮಧ್ಯೆ ಕಳೆದ ರಾತ್ರಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ, ಕೆಜಿಎಫ್ ಹಾಗೂ ಬಂಗಾರಪೇಟೆ ತಾಲೂಕಿನಲ್ಲಿ ಬಿರುಗಾಳಿ ಸಹಿತ ಹೆಚ್ಚು ಮಳೆಯಾಗಿದ್ದು, ಬಾರಿ ಮಳೆಗೆ ಅಪಾರ ಪ್ರಮಾಣದ ಬೆಳೆ ನಷ್ಟ ಉಂಟಾಗಿದೆ.ಶ್ರೀನಿವಾಸಪುರ