ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕ ಎಂಬಿ ಪಾಟೀಲ್ ರನ್ನು ಬಿಜೆಪಿ ಸಂಪರ್ಕಿಸಿದೆಯೇ?