ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸೂಕ್ತ ಹುದ್ದೆ ಸಿಗದ ನಿರಾಶೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಚಿವ ಡಿಕೆ ಶಿವಕುಮಾರ್ ಮತ್ತು ಸಹೋದರ ಡಿಕೆ ಸುರೇಶ್ ಸಿಟ್ಟಿಗೆದ್ದಿದ್ದಾರೆ ಎನ್ನಲಾಗಿದೆ.ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ನಡೆದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಜಿ ಪರಮೇಶ್ವರ್, ಕೆಸಿ ವೇಣುಗೋಪಾಲ್ ಮುಂತಾದ ನಾಯಕರ ಎದುರೇ ಡಿಕೆಶಿ ಸಹೋದರರು ಕೂಗಾಡಿದ್ದಾರೆ ಎಂದು ಕೆಲವು ಖಾಸಗಿ ವಾಹಿನಿಗಳು ವರದಿ ಮಾಡಿವೆ.ಬಾಗಿಲು ಕಾಯೋಕೆ ಮಾತ್ರ ನಾವು,