ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸಂದರ್ಭ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಎಚ್ ಡಿ ದೇವೇಗೌಡರ ಮನೆಯಲ್ಲಿ ಖಾತೆ ಹಂಚಿಕೆ ಬಗ್ಗೆ ಮಾತುಕತೆ ನಡೆಸಿದ್ದರು.ಆದರೆ ಈ ಸಂದರ್ಭದಲ್ಲಿ ಪ್ರಮುಖ ಖಾತೆಗಳನ್ನು ಅದರಲ್ಲೂ ವಿಶೇಷವಾಗಿ ತಾವು ಕಳೆದ ಬಾರಿ ನಿಭಾಯಿಸಿದ್ದ ಇಂಧನ ಖಾತೆಯನ್ನೇ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದಕ್ಕೆ ಕಾಂಗ್ರೆಸ್ ನಾಯಕರ ಮೇಲೆ ಶಾಸಕ, ಡಿಕೆ ಶಿವಕುಮಾರ್ ಸಿಟ್ಟಾಗಿದ್ದಾರೆ.ದೇವೇಗೌಡರ ಜತೆ ಮಾತುಕತೆ ನಡೆಸುವಾಗ ಇಂಧನ ಖಾತೆಗೆ ಲಾಭಿ ನಡೆಸದೇ