ಮಂಡ್ಯ : ಕೆಆರ್ಎಸ್ ಡ್ಯಾಂನಿಂದ ನಿರಂತರವಾಗಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುನ್ನು ಖಂಡಿಸಿ ಇಂದು ರೈತ ಸಂಘ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ತಡೆದು ಪ್ರತಿಭಟನೆ ನಡೆಸಲು ಮುಂದಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯ ಭರ್ತಿಯಾಗಿಲ್ಲ. ಈ ನಡುವೆ ತಮಿಳುನಾಡಿಗೆ ಕೆಆರ್ಎಸ್ನಿಂದ ನೀರು ಬಿಡಲಾಗುತ್ತಿದೆ. ಇದನ್ನು ಖಂಡಿಸಿ ಸೋಮವಾರ ರಾಜ್ಯ ಬಿಜೆಪಿ ನಾಯಕರು ಮಂಡ್ಯದ ಸಂಜಯ್