ಗಾಂಧಿನಗರ : ವಿಶ್ವದ ಅತಿ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆ ಪಡೆದಿರುವ ಗುಜರಾತ್ನ ಸರ್ದಾರ್ ವಲ್ಲಬಾಯಿ ಪಟೇಲ್ರ ಏಕತಾ ಮೂರ್ತಿಯ ಬಳಿ ಭೂಕಂಪನ ಉಂಟಾದ ಘಟನೆ ನಡೆದಿದೆ.